ಸಿದ್ದರಾಮಯ್ಯ 
ರಾಜಕೀಯ

'ಮಾಜಿ ಸಿಎಂ ಸಿದ್ದರಾಮಯ್ಯ ವ್ಯಾಕರಣ ಮೇಷ್ಟ್ರು, ಆದರೂ ಅವರಿಗೆ ವ್ಯಾಕರಣ ಗೊತ್ತಿಲ್ಲ'

ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ: ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಮಧ್ಯಮಗಳೊಂದಿಗೆ  ಸಿದ್ದರಾಮಯ್ಯ ಸ್ಪೀಕರ್ ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು,  ನಾವು ಬಹುವಚನ, ಏಕವಚನ ಕಲಿತಿದ್ದೇವೆ, ಹಾಗಾಗಿ ನಾವು ಮರ್ಯಾದೆ ಕೊಟ್ಟು ಮಾತಾಡ್ತಿವಿ, ಸಿದ್ದರಾಮಯ್ಯಗೆ ವ್ಯಾಕರಣ ಬರೋದಿಲ್ಲ ಹಾಗಾಗಿ ಏಕವಚನದಲ್ಲಿ ಮಾತಾಡ್ತಾರೆ ಎಂದು ಟಾಂಗ್ ನೀಡಿದರು.

ನಂತರ ಅನರ್ಹ ಶಾಸಕರ ಜೆಡ್ಜ್ ಮೆಂಟ್ ವಿಚಾರವಾಗಿ ತಿಳಿಸಿದ ಅವರು ಅನರ್ಹ ಶಾಸಕರ ತೀರ್ಪಿಗಾಗಿ ಕಾಯುತ್ತಿದ್ದೇವೆ. ಅನರ್ಹ ಶಾಸಕರ ಜೆಡ್ಜ್ ಮೆಂಟ್ ಬಂದ್ಮೇಲೆ ನಮ್ಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!