ಸಿದ್ದರಾಮಯ್ಯ 
ರಾಜಕೀಯ

'ಮಾಜಿ ಸಿಎಂ ಸಿದ್ದರಾಮಯ್ಯ ವ್ಯಾಕರಣ ಮೇಷ್ಟ್ರು, ಆದರೂ ಅವರಿಗೆ ವ್ಯಾಕರಣ ಗೊತ್ತಿಲ್ಲ'

ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ: ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಮಧ್ಯಮಗಳೊಂದಿಗೆ  ಸಿದ್ದರಾಮಯ್ಯ ಸ್ಪೀಕರ್ ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು,  ನಾವು ಬಹುವಚನ, ಏಕವಚನ ಕಲಿತಿದ್ದೇವೆ, ಹಾಗಾಗಿ ನಾವು ಮರ್ಯಾದೆ ಕೊಟ್ಟು ಮಾತಾಡ್ತಿವಿ, ಸಿದ್ದರಾಮಯ್ಯಗೆ ವ್ಯಾಕರಣ ಬರೋದಿಲ್ಲ ಹಾಗಾಗಿ ಏಕವಚನದಲ್ಲಿ ಮಾತಾಡ್ತಾರೆ ಎಂದು ಟಾಂಗ್ ನೀಡಿದರು.

ನಂತರ ಅನರ್ಹ ಶಾಸಕರ ಜೆಡ್ಜ್ ಮೆಂಟ್ ವಿಚಾರವಾಗಿ ತಿಳಿಸಿದ ಅವರು ಅನರ್ಹ ಶಾಸಕರ ತೀರ್ಪಿಗಾಗಿ ಕಾಯುತ್ತಿದ್ದೇವೆ. ಅನರ್ಹ ಶಾಸಕರ ಜೆಡ್ಜ್ ಮೆಂಟ್ ಬಂದ್ಮೇಲೆ ನಮ್ಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT