ಸಿದ್ದರಾಮಯ್ಯ 
ರಾಜಕೀಯ

'ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಸಿದ್ದರಾಮಯ್ಯ ಹದ್ದಿನ ಕಣ್ಣು'

ಲೋಕಸಭೆ ಚುನಾವಣೆ ಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಲ್ಲಾ ರಾಜ್ಯ ಗಳ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ,  

ಈಗಾಗಲೇ ದಿನೇಶ್ ಗುಂಡುರಾವ್ ಮತ್ತು ಸಿದ್ದರಾಮಯ್ಯ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಗಮನ ಹರಿಸಿದ್ದಾರೆ. 

ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ಎಐಸಿಸಿ ವಿಸರ್ಜಿಸಿತ್ತು.ಮುಂಬರುವ 17 ವಿಧಾನಸಭೆ ಕ್ಷೇತ್ರಗಳ ಉಫಚುನಾವಣಿಗೆ  ಸಿದ್ಧತೆ ನಡೆಸುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT