ಜಿ.ಟಿ ದೇವೇಗೌಡ 
ರಾಜಕೀಯ

17 ಕ್ಷೇತ್ರಗಳ ಉಪಚುನಾವಣೆ: ಹುಣಸೂರಿನಿಂದ ಜೆಡಿಸ್ ಅಭ್ಯರ್ಥಿಯಾಗಿ ಜಿಟಿಡಿ ಪುತ್ರ!

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪತನವಾಗುವವರೆಗೂ ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದ ಮಾಜಿ ಸಚಿವ ಜಿ.ಟಿ ದೇವೇಗೌಡ ಸ್ವಪಕ್ಷಕ್ಕೆ ಟಾಂಗ್ ನೀಡುತ್ತಿದ್ದರು.

ಮೈಸೂರು: ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪತನವಾಗುವವರೆಗೂ ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದ ಮಾಜಿ ಸಚಿವ ಜಿ.ಟಿ ದೇವೇಗೌಡ ಸ್ವಪಕ್ಷಕ್ಕೆ ಟಾಂಗ್ ನೀಡುತ್ತಿದ್ದರು.

ಆದರೆ ಇತ್ತೀಚಿನ ಬೆಳವಣಿಗೆಯೊಂದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಒಂದೆಡೆ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷ ತನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಬೈಯ್ದಾಡುತ್ತಾ ತಿರುಗುತ್ತಿದ್ದಾರೆ,  ಇದೇ ವೇಳೆ ಹುಣಸೂರು ಉಪ ಚುನಾವಣೆಗೆ ಜೆಡಿಎಸ್ ನಿಂದ ಜಿಟಿಡಿ ಪುತ್ರ ಹರೀಶ್ ಗೌಡನನ್ನು ಕಣಕ್ಕಿಳಿಸಲು ಜೆಡಿಎಸ್ ಚಿಂತಿಸಿದೆ.

ಸೇಫ್ ಗೇಮ್ ಆಡುತ್ತಿರುವ ಜೆಡಿಎಸ್ ಮುಖಂಡರು ಹರೀಶ್ ಗೌಡ ಹೆಸರನ್ನು ಮುಂದಿಟ್ಟಿದ್ದಾರೆ, ಒಂದು ವೇಳೆ ಹರೀಶ್ ಸ್ಪರ್ಧಿಸಲು ನಿರಾಕರಿಸಿದರೇ ಮುಂದಿನ ನಿರ್ಧಾರ ಕೈಗೊಳ್ಳಲು ಚಿಂತಿಸಿದೆ. ಹುಣಸೂರಿನಲ್ಲಿ ಜೆಡಿಎಸ್ ಭದ್ರವಾಗಿ ತಳವೂರಿದೆ,  ಮಾಜಿ ಸಚಿವ ಸಾ.ರಾ ಮಹೇಶ್ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ,ಈ ವಿಷಯವನ್ನು ಜಿಟಿ ದೇವೇಗೌಡರ ಹತ್ತಿರ ಶೀಘ್ರವೇ ಚರ್ಚಿಸಲಿದ್ದಾರೆ, ಸೆಪ್ಟಂಬರ್ 21 ರಂದು  ನಡೆಯುವ ಸಭೆಯಲ್ಲಿ ಮಹೇಶ್ ಮತ್ತು ಜಿಟಿಡಿ ಭಾಗವಹಿಸಲಿದ್ದಾರೆ, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT