ಯಡಿಯೂರಪ್ಪ 
ರಾಜಕೀಯ

ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ: ತಾಳ್ಮೆ ಕಳೆದುಕೊಂಡು ಕೂಗಾಡಿದ ಮಾಜಿ ಸಿಎಂ

ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು...

ಮೈಸೂರು: ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು ಸಿದ್ಧರಾಗಿದ್ದು, ಸೆಪ್ಟಂಬರ್ 30 ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ  ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಹುಣಸೂರು ಸೇರಿದಂತೆ ರಾಜ್ಯದ 125 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಟ್ಟಿ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶನಿವಾರ ಮೈಸೂರಿನಲ್ಲಿ ಕಾರ್ಯಕರ್ತರ ಸರಣಿ ಸಭೆ ನಡೆಸಲಿದ್ದೇನೆ ಎಂದು ಎಚ್ ಡಿಕೆ ತಿಳಿಸಿದ್ದಾರೆ.

ರಾಜ್ಯದ ಸುಮಾರು 25 ಲಕ್ಷ ರೈತರು ಸಾಲಮನ್ನಾದ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ, ಇನ್ನೂ ದೂರವಾಣಿ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ ಎಂದು ಕೂಗಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT