ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಭೆಯಿಂದ ತೆರಳಿದ ವೇಣುಗೋಪಾಲ್,ಸಭೆ ಮುಂದುವರಿಸಿದ ಸಿದ್ದರಾಮಯ್ಯ 
ರಾಜಕೀಯ

ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಭೆಯಿಂದ ತೆರಳಿದ ವೇಣುಗೋಪಾಲ್,ಸಭೆ ಮುಂದುವರಿಸಿದ ಸಿದ್ದರಾಮಯ್ಯ

ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು. 

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು. 

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಯ ಆಯ್ಕೆ ಕಸರತ್ತು ನಡೆಯಿತು. ಸಭೆಯಲ್ಲಿ ಅಭ್ಯರ್ಥಿಯ ಆಯ್ಕೆಗೆ ಸಂಪೂರ್ಣ ಒಮ್ಮತಮೂಡಿ ಬರದ ಹಿನ್ನೆಲೆ ಇನ್ನೊಂದು ಸುತ್ತಿನಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. 

ಈ ಹಿನ್ನೆಲೆ ಇಂದು ಸಂಜೆಯವರೆಗೂ ಸಭೆ ನಡೆಯಲಿದ್ದು, ದೆಹಲಿಗೆ ತೆರಳುವ ತರಾತುರಿಯಲ್ಲಿ ಹಿನ್ನೆಲೆ ಕೆ.ಸಿ.ವೇಣುಗೋಪಾಲ್ ಸಭೆ ಮುಗಿಸಿ ತೆರಳಿದ್ದು ಉಳಿದ ನಾಯಕರು ಮುಂದಿನ ಹಂತದ ಸಭೆಗಳನ್ನು ನಡೆಸಲಿದ್ದಾರೆ. ನಾಳೆ ಹೊತ್ತಿಗೆ ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಂಡು ಅಂತಿಮ ಘೋಷಣೆ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT