ಸಂಗ್ರಹ ಚಿತ್ರ 
ರಾಜಕೀಯ

ಅನರ್ಹರಿಗಾಗಿ ಮೀಸಲಿಟ್ಟಿದ್ದ ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ ಸಿಎಂ ಬಿಎಸ್ ವೈ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದು ತೀರ್ಪು ಹೊರಬೀಳಬಹುದು.ಬಳಿಕಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಂಡ ಮುಖ್ಯಮಂತ್ರಿಗೆ ಸುಪ್ರೀಂ ಕೋರ್ಟ್ ಜೊತೆಗೆ ಚುನಾವಣಾ ಆಯೋಗ ಶಾಕ್ ನೀಡಿತ್ತು.ಆದರೆ ವಿಚಾರಣೆ ಮುಂದೂಡಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು ನಿರಾಳರಾಗಿದ್ದಾರೆ. 

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದು ತೀರ್ಪು ಹೊರಬೀಳಬಹುದು.ಬಳಿಕಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಂಡ ಮುಖ್ಯಮಂತ್ರಿಗೆ ಸುಪ್ರೀಂ ಕೋರ್ಟ್ ಜೊತೆಗೆ ಚುನಾವಣಾ ಆಯೋಗ ಶಾಕ್ ನೀಡಿತ್ತು.ಆದರೆ ವಿಚಾರಣೆ ಮುಂದೂಡಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು ನಿರಾಳರಾಗಿದ್ದಾರೆ.

ಅನರ್ಹರ ತೀರ್ಪು ಹೊರ ಬೀಳುವವರೆಗೂ ಬಳಿಕವೂ ಅಂದರೆ ಚುನಾವಣೆ ಫಲಿತಾಂಶ ಹೊರಬೀಳುವವರೆಗೂ ಅನರ್ಹ 17 ಶಾಸಕರಿಗೆ ಯಾವುದೆ ಸಾಂವಿಧಾನಿಕ ಹುದ್ದೆ ನೀಡುವಂತಿಲ್ಲ.ಹೀಗಾಗಿ ಅನರ್ಹ ಶಾಸಕರಿಗೆ ಮೀಸಲಿಡಲಾಗಿದ್ದ14 ಖಾತೆಗಳನ್ನು ಹಾಲಿ ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ.

ಖಾತೆ ಮರು ಹಂಚಿಕೆ ಕುರಿತಂತೆ  ರಾಜ್ಯಪತ್ರ ಹೊರಡಿಸಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT