ಸಂಗ್ರಹ ಚಿತ್ರ 
ರಾಜಕೀಯ

ಅನರ್ಹರಿಗಾಗಿ ಮೀಸಲಿಟ್ಟಿದ್ದ ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ ಸಿಎಂ ಬಿಎಸ್ ವೈ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದು ತೀರ್ಪು ಹೊರಬೀಳಬಹುದು.ಬಳಿಕಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಂಡ ಮುಖ್ಯಮಂತ್ರಿಗೆ ಸುಪ್ರೀಂ ಕೋರ್ಟ್ ಜೊತೆಗೆ ಚುನಾವಣಾ ಆಯೋಗ ಶಾಕ್ ನೀಡಿತ್ತು.ಆದರೆ ವಿಚಾರಣೆ ಮುಂದೂಡಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು ನಿರಾಳರಾಗಿದ್ದಾರೆ. 

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದು ತೀರ್ಪು ಹೊರಬೀಳಬಹುದು.ಬಳಿಕಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಂಡ ಮುಖ್ಯಮಂತ್ರಿಗೆ ಸುಪ್ರೀಂ ಕೋರ್ಟ್ ಜೊತೆಗೆ ಚುನಾವಣಾ ಆಯೋಗ ಶಾಕ್ ನೀಡಿತ್ತು.ಆದರೆ ವಿಚಾರಣೆ ಮುಂದೂಡಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು ನಿರಾಳರಾಗಿದ್ದಾರೆ.

ಅನರ್ಹರ ತೀರ್ಪು ಹೊರ ಬೀಳುವವರೆಗೂ ಬಳಿಕವೂ ಅಂದರೆ ಚುನಾವಣೆ ಫಲಿತಾಂಶ ಹೊರಬೀಳುವವರೆಗೂ ಅನರ್ಹ 17 ಶಾಸಕರಿಗೆ ಯಾವುದೆ ಸಾಂವಿಧಾನಿಕ ಹುದ್ದೆ ನೀಡುವಂತಿಲ್ಲ.ಹೀಗಾಗಿ ಅನರ್ಹ ಶಾಸಕರಿಗೆ ಮೀಸಲಿಡಲಾಗಿದ್ದ14 ಖಾತೆಗಳನ್ನು ಹಾಲಿ ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ.

ಖಾತೆ ಮರು ಹಂಚಿಕೆ ಕುರಿತಂತೆ  ರಾಜ್ಯಪತ್ರ ಹೊರಡಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT