ಕುಮಾರಸ್ವಾಮಿ 
ರಾಜಕೀಯ

ಅನರ್ಹ‌ ಶಾಸಕರು ಗ್ಯಾಂಗ್ರಿನ್'ಗೆ ಹೋಲಿಸಿದ ಜೆಡಿಎಸ್

ಅನರ್ಹ ಶಾಸಕರನ್ನು ಜಾತ್ಯಾತೀತ ಜನತಾದಳ ಪಕ್ಷ (ಜೆಡಿಎಸ್) ಗ್ಯಾಂಗ್ರಿನ್ ಗೆ ಹೋಲಿಸಿದೆ. 

ಬೆಂಗಳೂರು: ಅನರ್ಹ ಶಾಸಕರನ್ನು ಜಾತ್ಯಾತೀತ ಜನತಾದಳ ಪಕ್ಷ (ಜೆಡಿಎಸ್) ಗ್ಯಾಂಗ್ರಿನ್ ಗೆ ಹೋಲಿಸಿದೆ.

ಹಣದ ಆಸೆಗೆ ಕಾಂಗ್ರೆಸ್-ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದ ಅನರ್ಹ ಶಾಸಕರು ಗ್ಯಾಂಗ್ರಿನ್‌ ಇದ್ದಂತೆ. ಅದರ ಅನುಭವ ಈಗ ಬಿಜೆಪಿ ಸರ್ಕಾರಕ್ಕೂ ಆಗಿದೆ ಎಂದು ಟೀಕಿಸಿದೆ.

ಹಣದ ಆಸೆಗಾಗಿ ಮೈತ್ರಿ ಸರ್ಕಾರವನ್ನು ಬೀಳಿಸಿದ ಅತೃಪ್ತ ಶಾಸಕರು ಬಿಜೆಪಿಯ ಕಣ್ಣಿಗೆ ದೇವರಂತೆ ಕಂಡಿದ್ದರು. ಈಗ ಅದೇ ಅತೃಪ್ತರನ್ನು ಎರಡೇ ತಿಂಗಳಿನಲ್ಲಿ ಬಿಜೆಪಿಯ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ "ದರಿದ್ರ ಮಕ್ಕಳು" ಎಂದು ಕರೆಯುತ್ತಿದ್ದಾರೆ ಎಂದು ಅಧಿಕೃತ ಖಾತೆಯಲ್ಲಿ ಜೆಡಿಎಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT