ಸೋಮಶೇಖರ್ ರೆಡ್ಡಿ 
ರಾಜಕೀಯ

ಬಳ್ಳಾರಿ ಜಿಲ್ಲೆ ವಿಭಜಿಸಿದರೆ ರಾಜೀನಾಮೆ: ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನು ಪ್ರತಿನಿಧಿಸುವ ನಾಲ್ಕು ಬಿಜೆಪಿ ಶಾಸಕರಿದ್ದು, ಯಾರಿಗೂ ಜಿಲ್ಲೆ ವಿಭಜಿಸುವ ಸರ್ಕಾರದ ಕ್ರಮಕ್ಕೆ ಒಪ್ಪಿಗೆ ಇಲ್ಲ. ಅನರ್ಹ ಶಾಸಕ ಆನಂದ್ ಸಿಂಗ್ ಅವರ ಮನವಿಗೆ ಯಡಿಯೂರಪ್ಪ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬಾರದು ಎಂದರು.

ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಳ್ಳಾರಿ ಜಿಲ್ಲೆಯ ವಿಭಜನೆ ಬಗ್ಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಮಾತನಾಡಿರಲಿಲ್ಲ. ಅದರೀಗ ಸರ್ಕಾರ 5 ತಾಲೂಕುಗಳನ್ನು ವಿಭಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಸಂಪುಟದ ಮುಂದೆ ಜಿಲ್ಲಾ ವಿಭಜನೆಯ ಪ್ರಸ್ತಾಪ ಮಾಡಬಾರದು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು!

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ! ಅಭಿನಂದನೆ

2026 ತಮಿಳುನಾಡು ವಿಧಾನಸಭಾ ಚುನಾವಣೆ: ಆಯೋಗದಿಂದ ಚಿಹ್ನೆ ಪಡೆದ TVK!

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಣಿಪುರ: ಶಾಂತಿಗೆ ಮತ್ತೆ ಭಂಗ, ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

SCROLL FOR NEXT