ಸಿದ್ದರಾಮಯ್ಯ 
ರಾಜಕೀಯ

ನರೇಂದ್ರ ಮೋದಿಯವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ: ಸಿದ್ದರಾಮಯ್ಯ

 ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.

ಬೆಂಗಳೂರು: ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಖಿಲ ಭಾರತ ಕೈಮಗ್ಗ‌ ಮಂಡಳಿಯನ್ನು ರದ್ದುಪಡಿಸುವ ಮೂಲಕ‌ ನರೇಂದ್ರ ಮೋದಿ ಅವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ.‌ ನೀತಿ ನಿರೂಪಣೆ,‌‌ ಕಾರ್ಯಕ್ರಮಗಳ ಮೇಲುಸ್ತುವಾರಿ‌‌ ಮತ್ತು‌ ಕುಂದುಕೊರತೆಗಳ ನಿವಾರಣೆಯ‌ ಕೆಲಸ ಮಾಡುತ್ತಾ, ಕೇಂದ್ರ ಸರ್ಕಾರ ಮತ್ತು ನೇಕಾರರ ನಡುವೆ ಕೊಂಡಿಯಂತಿದ್ದ ಮಂಡಳಿ ರದ್ದತಿ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಜುಲೈ 27ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿ, ಕೈಮಗ್ಗ ಮಂಡಳಿಯನ್ನು ರದ್ದುಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BoyCott ನಿರ್ಧಾರದಿಂದ PCB ಯೂ-ಟರ್ನ್: ದುಬೈ ಕ್ರೀಡಾಂಗಣದತ್ತ Pak ಆಟಗಾರರು; 1 ಗಂಟೆ ತಡವಾಗಿ ಪಂದ್ಯ ಆರಂಭ!

India vs Australia: ಪ್ರಬಲ ಆಸಿಸ್ ವಿರುದ್ಧ Smriti Mandhana ಭರ್ಜರಿ ಬ್ಯಾಟಿಂಗ್; ಹಲವು ದಾಖಲೆ ಪತನ; ಮೊದಲ ಆಟಗಾರ್ತಿ!

ನವೆಂಬರ್ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ: ಗುತ್ತಿಗೆದಾರರಿಗೆ DCM ಡಿಕೆಶಿ ಗಡುವು

EVMಗಳಲ್ಲಿ ಅಭ್ಯರ್ಥಿಗಳ ಕಲರ್ ಫೋಟೋ; ಚುನಾವಣಾ ಆಯೋಗದಿಂದ ಹೊಸ ಬದಲಾವಣೆ

Andhra Pradesh: ಟಿಪ್ಪರ್ ಗೆ ಕಾರು ಢಿಕ್ಕಿ; 6 ಮಂದಿ ಸ್ಥಳದಲ್ಲೇ ಸಾವು!

SCROLL FOR NEXT