ಸಾಂದರ್ಭಿಕ ಚಿತ್ರ 
ರಾಜಕೀಯ

ಕಾಂಗ್ರೆಸ್ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು: ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನಾ

ಶತಮಾನಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮರಳಿ ತನ್ನ ಜನಪ್ರಿಯತೆಯನ್ನು ಪಡೆಯಲು ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು, ಬದಲಾವಣೆಯನ್ನು ನಾವು ಸ್ವೀಕರಿಸಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.

ಮೈಸೂರು: ಶತಮಾನಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮರಳಿ ತನ್ನ ಜನಪ್ರಿಯತೆಯನ್ನು ಪಡೆಯಲು ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು, ಬದಲಾವಣೆಯನ್ನು ನಾವು ಕೂಡಾ ಸ್ವೀಕರಿಸಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.

ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಧರ್ಮಸೇನಾ, ಹಿಂದೂಗಳ ಹಿತಾದೃಷ್ಟಿಯಿಂದ ಕಾಂಗ್ರೆಸ್ ಕೊಡುಗೆ ನೀಡಿದೆ. ಮರೆತುಹೋಗಿರುವ
ಪಕ್ಷದ ಕೊಡುಗೆಗಳನ್ನು ಮರಳಿ ಪಡೆಯಲು ಹಿಂದೂ ಕೋಶವೊಂದನ್ನು  ಸ್ಥಾಪಿಸಬೇಕಾಗಿದೆ ಎಂದರು.

ಮಾಜಿ ಕೇಂದ್ರ ಸಚಿವ ಬಾಬು ಜಗಜೀವನ ರಾಮ್ ಮತಾಂತರವಾಗದಂತೆ ತಡೆಗಟ್ಟಿದದ್ದು, ಮತ್ತಿತರ ಪಕ್ಷದ ಧಾರ್ಮಿಕ ವಿಚಾರಗಳನ್ನು ಉಲ್ಲೇಖಿಸಿದ ಧರ್ಮಸೇನಾ,ಪ್ರತಿ 10 ವರ್ಷಗಳಿಗೊಮ್ಮೆ ರಾಜಕೀಯ ಪರಿಸ್ಥಿತಿ ಬದಲಾವಣೆಯಾಗಲಿದೆ.ಜನ ಸಂಘ
ಮತ್ತಿತರ ಕಾರಣದಿಂದಾಗಿ ಬಿಜೆಪಿ ವಿಕಾಸನಗೊಂಡಿದೆ.ನಾವು ಕೂಡಾ ಬದಲಾವಣೆಯನ್ನು ಒಪ್ಪಿಕೊಳ್ಳಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ