ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 
ರಾಜಕೀಯ

ಬಿಜೆಪಿಯಿಂದ ದಲಿತ ರಾಜಕಾರಣ,2ನೇ ಹಂತದ ಆಪರೇಷನ್ ಕಮಲ-ಡಿ.ಕೆ.ಶಿವಕುಮಾರ್

 ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನವದೆಹಲಿ: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರವಾಗಿ ಉದ್ದೇಶಪೂರ್ವಕವಾಗಿ ನಮ್ಮ ನಾಯಕರ ವಿಚಾರಣೆ ನಡೆಸಲಾಗುತ್ತಿದೆ. ಗಲಭೆಯಲ್ಲಿ ಕಾಂಗ್ರೆಸ್ ಪಾತ್ರ ಇದೆ ಎಂದು ಬಿಂಬಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ ಎಂದರು.

ಸರ್ಕಾರದ ವೈಫಲ್ಯತೆ, ಹುಳುಕು ಮುಚ್ಚಿಕೊಳ್ಳಲು ಗಲಭೆಯಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂಬ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ.ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ.ಆ ಮೂಲಕ ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಡಿಕೆ ಶಿವ ಕುಮಾರ್ ಆರೋಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel