ಕುಮಾರಸ್ವಾಮಿ 
ರಾಜಕೀಯ

ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿ

ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರಾಜ ಅರಸು ಅವರ ಜನ್ಮದಿನದ ಪ್ರಯುಕ್ತ ಅರಸು ಅವರ ಸೇವೆಯನ್ನು ಸ್ಮರಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಕಾರ್ಯ ವೈಖರಿ ಅನುಕರಣೀಯವೆಂದಿದ್ದಾರೆ. 

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ  ರಾಜಕೀಯ
ಆಸರೆ ಒದಗಿಸಿದ ಮಹಾನ್ ನಾಯಕ  ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!