ಸಾ.ರಾ ಮಹೇಶ್ ಮತ್ತು ವಿಶ್ವನಾಥ್ 
ರಾಜಕೀಯ

ದೇವರಾಜು ಅರಸು ಪುತ್ರಿ ಸೀರೆ ಎಳೆಸಿದ್ದು ಯಾರು? ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯಿಸುತ್ತದೆ?

ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರು: ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಾ.ರಾ ಮಹೇಶ್ ,ಸಿಎಂ ಯಡಿಯೂರಪ್ಪ ಅವರ ಜೊತೆ ಎಚ್ ಡಿ ಕುಮಾರಸ್ವಾಮಿ ಸ್ನೇಹದ ಕುರಿತ ಪ್ರಸಂಗವೊಂದರ ಉದಾಹರಣೆ ನೀಡಿದ್ದರು, ಆದರೆ ಆ ಪ್ರಸಂಗ ಯಾರಿಗೆ ಅನ್ವಯವಾಗುತ್ತದೆ ಎಂದು ಪ್ರಶ್ನಿಸಿಕೊಳ್ಳಿ ಎಂದಿದ್ದಾರೆ.

ಎಸ್,ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದುಕೊಂಡು, ಅವರ ವಿರುದ್ಧವೇ ಪುಸ್ತಕ ಬರೆದವರು ಯಾರು? ಮಾಜಿ ಸಿಎಂ ಸಿದ್ದರಾಮಯ್ಯ ಸಹಕಾರದಿಂದ ಸಂಸದರಾಗಿ ಅವರ ವಿರುದ್ದವೇ ಸೋನಿಯಾ ಗಾಂಧಿಗೆ ಪತ್ರ ಬರೆದವರು ಯಾರು, ಇದನ್ನೆಲ್ಲಾ ಗಮನಿಸಿದರೇ ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯ ಆಗಲಿದೆ ಎಂದು ಮಹೇಶ್ ಹರಿ ಹಾಯ್ದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT