ಸಾ.ರಾ ಮಹೇಶ್ ಮತ್ತು ವಿಶ್ವನಾಥ್ 
ರಾಜಕೀಯ

ದೇವರಾಜು ಅರಸು ಪುತ್ರಿ ಸೀರೆ ಎಳೆಸಿದ್ದು ಯಾರು? ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯಿಸುತ್ತದೆ?

ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರು: ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಾ.ರಾ ಮಹೇಶ್ ,ಸಿಎಂ ಯಡಿಯೂರಪ್ಪ ಅವರ ಜೊತೆ ಎಚ್ ಡಿ ಕುಮಾರಸ್ವಾಮಿ ಸ್ನೇಹದ ಕುರಿತ ಪ್ರಸಂಗವೊಂದರ ಉದಾಹರಣೆ ನೀಡಿದ್ದರು, ಆದರೆ ಆ ಪ್ರಸಂಗ ಯಾರಿಗೆ ಅನ್ವಯವಾಗುತ್ತದೆ ಎಂದು ಪ್ರಶ್ನಿಸಿಕೊಳ್ಳಿ ಎಂದಿದ್ದಾರೆ.

ಎಸ್,ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದುಕೊಂಡು, ಅವರ ವಿರುದ್ಧವೇ ಪುಸ್ತಕ ಬರೆದವರು ಯಾರು? ಮಾಜಿ ಸಿಎಂ ಸಿದ್ದರಾಮಯ್ಯ ಸಹಕಾರದಿಂದ ಸಂಸದರಾಗಿ ಅವರ ವಿರುದ್ದವೇ ಸೋನಿಯಾ ಗಾಂಧಿಗೆ ಪತ್ರ ಬರೆದವರು ಯಾರು, ಇದನ್ನೆಲ್ಲಾ ಗಮನಿಸಿದರೇ ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯ ಆಗಲಿದೆ ಎಂದು ಮಹೇಶ್ ಹರಿ ಹಾಯ್ದಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT