ಸಾ.ರಾ ಮಹೇಶ್ ಮತ್ತು ವಿಶ್ವನಾಥ್ 
ರಾಜಕೀಯ

ದೇವರಾಜು ಅರಸು ಪುತ್ರಿ ಸೀರೆ ಎಳೆಸಿದ್ದು ಯಾರು? ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯಿಸುತ್ತದೆ?

ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರು: ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್‌, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಾ.ರಾ ಮಹೇಶ್ ,ಸಿಎಂ ಯಡಿಯೂರಪ್ಪ ಅವರ ಜೊತೆ ಎಚ್ ಡಿ ಕುಮಾರಸ್ವಾಮಿ ಸ್ನೇಹದ ಕುರಿತ ಪ್ರಸಂಗವೊಂದರ ಉದಾಹರಣೆ ನೀಡಿದ್ದರು, ಆದರೆ ಆ ಪ್ರಸಂಗ ಯಾರಿಗೆ ಅನ್ವಯವಾಗುತ್ತದೆ ಎಂದು ಪ್ರಶ್ನಿಸಿಕೊಳ್ಳಿ ಎಂದಿದ್ದಾರೆ.

ಎಸ್,ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದುಕೊಂಡು, ಅವರ ವಿರುದ್ಧವೇ ಪುಸ್ತಕ ಬರೆದವರು ಯಾರು? ಮಾಜಿ ಸಿಎಂ ಸಿದ್ದರಾಮಯ್ಯ ಸಹಕಾರದಿಂದ ಸಂಸದರಾಗಿ ಅವರ ವಿರುದ್ದವೇ ಸೋನಿಯಾ ಗಾಂಧಿಗೆ ಪತ್ರ ಬರೆದವರು ಯಾರು, ಇದನ್ನೆಲ್ಲಾ ಗಮನಿಸಿದರೇ ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯ ಆಗಲಿದೆ ಎಂದು ಮಹೇಶ್ ಹರಿ ಹಾಯ್ದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT