ಬಿಎಸ್ ಯಡಿಯೂರಪ್ಪ-ಜೀವರಾಜ್ 
ರಾಜಕೀಯ

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ. 

ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಜೀವರಾಜ್ ರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೀವರಾಜ್ ಅವರು ಸೋಲು ಅನುಭವಿಸಿದ್ದರು. ಇನ್ನು ಜೀವರಾಜ್ ಅವರು ಯಡಿಯೂರಪ್ಪನವರ ಪರಮಾಸ್ತರಾಗಿರುವ ಕಾರಣ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. 

ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಇತ್ತೀಚೆಗೆ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನಿಂದ ಹೊರಹೋಗಲು BlackBuck ನಿರ್ಧಾರ: ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಪೈ, ಶಾ ಆಗ್ರಹ

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ

'ಮುಸ್ಲಿಂ ಮುಕ್ತ ಭಾರತ ಕನಸಿನ ಮಾತು'; ಅಸ್ಸಾಂ ಬಿಜೆಪಿ ವಿವಾದಾತ್ಮಕ ಎಐ ವಿಡಿಯೋ, Asaduddin Owaisi ಕಿಡಿ

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

SCROLL FOR NEXT