ಸಂಗ್ರಹ ಚಿತ್ರ 
ರಾಜಕೀಯ

ಸಿ.ಪಿ.ಯೋಗೇಶ್ವರ್ ನಮ್ಮ ಮನೆ ಬಾಗಿಲು ಕಾಯುತ್ತಿದ್ದರು: ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ನನ್ನ ಮನೆ ಬಾಗಿಲ ಮುಂದೆ ಕಾಯುತ್ತಿದ್ದವರು. ಅವರ ರಾಜಕೀಯ ಆರಂಭವಾಗಿದ್ದೇ ನನ್ನ ಮನೆಯಿಂದ" ಇದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಏಕವಚನದಲ್ಲೇ ಯೋಗೇಶ್ವರ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ನನ್ನ ಮನೆ ಬಾಗಿಲ ಮುಂದೆ ಕಾಯುತ್ತಿದ್ದವರು. ಅವರ ರಾಜಕೀಯ ಆರಂಭವಾಗಿದ್ದೇ ನನ್ನ ಮನೆಯಿಂದ" ಇದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಏಕವಚನದಲ್ಲೇ ಯೋಗೇಶ್ವರ್ ವಿರುದ್ಧ ಹರಿಹಾಯ್ದಿದ್ದಾರೆ.

ಸಂಪುಟದಲ್ಲಿ ಸಿ.ಪಿ.ಯೋಗೇಶ್ವರ್‌ಗೂ ಸ್ಥಾನಮಾನ ವಿಚಾರವಾಗಿ ಕಿಡಿಕಾರಿದ ಶಿವಕುಮಾರ್, ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಯೋಗೇಶ್ವರ್ ಬಿಜೆಪಿಗೆ ಸದನದಲ್ಲಿ ದಾಖಲೆ ಸಹಿತ ಉತ್ತರಿಸಿ ತಿರುಗೇಟು ನೀಡುತ್ತೇನೆ ಎಂದರು.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ನನ್ನ ಶುಭಾಕಾಂಕ್ಷಿ ಎಂದು ನಾನು ಹೇಳುವುದಿಲ್ಲವಾದರೂ ಆತ ನನ್ನ ಮನೆ ಮುಂದೆ ನಿಂತೇ ರಾಜಕೀಯ ಕಲಿತ ಎಂದು ಸೂಚ್ಯವಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT