ರಮೇಶ್ ಜಾರಕಿಹೊಳಿ 
ರಾಜಕೀಯ

ಕುಮಟಳ್ಳಿಗೆ ಅನ್ಯಾಯ ಆಗಿದೆ ಎಂದರೆ ಪದತ್ಯಾಗ: ಮತ್ತೆ ಜಾರಕಿಹೊಳಿಯಿಂದ ರಾಜೀನಾಮೆ ಮಾತು

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. 

ಬೆಳಗಾವಿ: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. 

ತಮಗೆ ಅನ್ಯಾಯ ಆಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಲಿ ಹೇಳಿದ್ದೇ ಆದರೆ, ರಾಜೀನಾಮೆ ನೀಡಲು ಸಿದ್ಧ ಎಂದು ರಮೇಶ್ ಹೇಳಿದ್ದಾರೆ. 

ಬೆಳಗಾವಿ ರಾಜಕಾರಣದಲ್ಲಿ ತನ್ನದೇ ಆದ ಪಟ್ಟುಗಳಿಗೆ ಹೆಸರುವಾಸಿಯಾಗಿರುವ ರಮೇಶ್ ಅವರ ಈ ವರಸೆ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿಯವರು, ಸಚಿವ ಸ್ಥಾನ ವಂಚಿತರಾಗಿರುವ ಕುಮಟಳ್ಳಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಅಜಿತ್ ಕುಮಾರ್ 'ಲಂಡನ್ ರೇಸ್' ನಲ್ಲೂ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ತಲಾ, ದಳಪತಿ ಫ್ಯಾನ್ಸ್ ಫುಲ್ ಖುಷ್! Video

ED ದೂರಿನ ಹಿಂದೆ ಬಿಜೆಪಿಯ ಕೈವಾಡವಿದೆ: ಚಿನ್ನದ ಗಣಿಗಾರಿಕೆ ಕುರಿತ ಆರೋಪ ಸಾಬೀತುಪಡಿಸಲಿ- ಸತೀಶ್ ಜಾರಕಿಹೊಳಿ ಸವಾಲು!

ನಾಗೇಂದ್ರ ಆಯ್ತು, ಈಗ ಡಿಕೆಶಿ ಸಂಪುಟದ 2ನೇ ವಿಕೆಟ್ ಪತನಕ್ಕೆ ಎದುರು ನೋಡ್ತಾ ಇರುವ ಬಿಜೆಪಿ!