ರಮೇಶ್ ಜಾರಕಿಹೊಳಿ 
ರಾಜಕೀಯ

ಕುಮಟಳ್ಳಿಗೆ ಅನ್ಯಾಯ ಆಗಿದೆ ಎಂದರೆ ಪದತ್ಯಾಗ: ಮತ್ತೆ ಜಾರಕಿಹೊಳಿಯಿಂದ ರಾಜೀನಾಮೆ ಮಾತು

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. 

ಬೆಳಗಾವಿ: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. 

ತಮಗೆ ಅನ್ಯಾಯ ಆಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಲಿ ಹೇಳಿದ್ದೇ ಆದರೆ, ರಾಜೀನಾಮೆ ನೀಡಲು ಸಿದ್ಧ ಎಂದು ರಮೇಶ್ ಹೇಳಿದ್ದಾರೆ. 

ಬೆಳಗಾವಿ ರಾಜಕಾರಣದಲ್ಲಿ ತನ್ನದೇ ಆದ ಪಟ್ಟುಗಳಿಗೆ ಹೆಸರುವಾಸಿಯಾಗಿರುವ ರಮೇಶ್ ಅವರ ಈ ವರಸೆ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿಯವರು, ಸಚಿವ ಸ್ಥಾನ ವಂಚಿತರಾಗಿರುವ ಕುಮಟಳ್ಳಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT