ಪೃಥ್ವಿ ರೆಡ್ಡಿ 
ರಾಜಕೀಯ

ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ 100 ಸೀಟು ಗೆದ್ದೇ ಗೆಲ್ಲುತ್ತದೆ:  ಪೃಥ್ವಿ ರೆಡ್ಡಿ

ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 100 ಸೀಟುಗಳನ್ನು ಗೆಲ್ಲಲಿದೆ ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ  ಹೇಳಿದ್ದಾರೆ.

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 100 ಸೀಟುಗಳನ್ನು ಗೆಲ್ಲಲಿದೆ ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ  ಹೇಳಿದ್ದಾರೆ.

2011-12ರಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿಎಎಪಿ ಒಂದು ಲಕ್ಷಕ್ಕೂ ಹೆಚ್ಚು ಕೇಡರ್ ಹೊಂದಿತ್ತು, ತೇಜಸ್ವಿ ಸೂರ್ಯ ಎಎಪಿಯಿಂದ ಬಿಜೆಪಿಗೆ ಹೋಗಿ ಸಂಸದರಾದರು.  ತನ್ವೀರ್ ಅಹ್ಮದ್ ಜೆಡಿಎಸ್  ರಾಷ್ಟ್ರೀಯ ವಕ್ತಾರರಾದಾರು,  ಎಎಪಿ  ಅಧಿಕಾರಕ್ಕೆ ಬಂದರೇ  ಸಿಎಂ ಆಗಬೇಕೆಂದು ರವಿ ಕೃಷ್ಣಾ ರೆಡ್ಡಿ ಕಾಯುತ್ತಿದ್ದಾರೆ. ಹೀಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಸ್ಥಾಪಿಸಿಕೊಂಡಿದ್ದಾರೆ. ಈಗ ಸದ್ಯ 25,000 ಕ್ಕೆ ಇಳಿದಿವೆ.

2015 ಮತ್ತು 2013 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲಿಲ್ಲ,  ಆದರೆ ದೆಹಲಿಯ ಜನ ಎಎಪಿಗೆ ನೀಡಿರುವ ಬೆಂಬಲಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

“ಪ್ರತಿ ವರ್ಷ ಶಾಲಾ ಶುಲ್ಕಕ್ಕಾಗಿ ಸರಾಸರಿ ವ್ಯಕ್ತಿಯು 20,000 ರಿಂದ 30,000 ರೂ. ಖರ್ಚು ಮಾಡುತ್ತಾರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅದನ್ನು ಉಳಿಸಬಹುದು ಎಂದು ಹೇಳಿದ್ದಾರೆ.

ನಾವು ಉಚಿತ ಆರೋಗ್ಯ ವಿಮೆಯನ್ನು ಸಹ ಭರವಸೆ ನೀಡುತ್ತೇವೆ,  ಈಗಾಗಲೇ ದೆಹಲಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಮತ್ತು ನಾವು ಅದನ್ನು ಬೆಂಗಳೂರಿನಲ್ಲಿ  ಜಾರಿ ಮಾಡುತ್ತೇವೆ, ದೆಹಲಿಯ ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಮಂಗಳವಾರ ಭೇಟಿ ನೀಡಿದ್ದಾರೆ, ಇವೆಲ್ಲಾ ಎಎಪಿ ಸರ್ಕಾರ ನಡೆಸುತ್ತಿರುವ ಶಾಲಗಳು, ಕೇಂದ್ರ ಸರ್ಕಾರದ ಒಂದೂ ಶಾಲೆಯೂ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT