ಉಪೇಂದ್ರ 
ರಾಜಕೀಯ

ನಾಯಕನ ನಿರೀಕ್ಷೆ ಬೇಡ , ವ್ಯಕ್ತಿ, ಪಕ್ಷ ನೋಡದೇ ವಿಚಾರಕ್ಕೆ ಮತ ನೀಡಬೇಕು: ಉಪೇಂದ್ರ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು, ಜನರ ತಲೆಗೆ ಹುಳ ಬಿಡುವ  ನಟ,  ರಾಜಕಾರಣಿ ಉಪೇಂದ್ರ ‘ನಾಯಕ’ ಬೇಕೇ ಎಂದು ಪ್ರಶ್ನಿಸಿದ್ದಾರೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು, ಜನರ ತಲೆಗೆ ಹುಳ ಬಿಡುವ  ನಟ,  ರಾಜಕಾರಣಿ ಉಪೇಂದ್ರ ‘ನಾಯಕ’ ಬೇಕೇ ಎಂದು ಪ್ರಶ್ನಿಸಿದ್ದಾರೆ
  
“ಸರ್ಕಾರದ ಬೊಕ್ಕಸದಲ್ಲಿರುವ ಒಂದೊಂದು ಪೈಸೆಯೂ ನಿಮ್ಮದು ಅಂದಮೇಲೆ ಅದರ ಮೇಲಿನ ಅಧಿಕಾರ ನಿರ್ಧಾರ ನಿಮ್ಮದೇ ಆಗಿರಬೇಕಲ್ಲವೇ ? ಬರೀ ಸಂಬಳಕ್ಕೆ ಕೆಲಸ ಮಾಡುವ ಕಾರ್ಮಿಕ ಮತ್ತು ತಂತ್ರಜ್ಞಾನದಿಂದ ಇದನ್ನು ನೀವೇ ಮಾಡಬಹುದು ಎಂದಾದರೆ ಒಬ್ಬ ನಾಯಕ ನಿಮಗೆ ಬೇಕೇ ?” ಎಂದು ಟ್ವೀಟ್ ಮಾಡಿದ್ದಾರೆ.
  
ಮತ್ತೊಂದು ಟ್ವೀಟ್‍ನಲ್ಲಿ, “ವಿಚಾರ” ಮುಖ್ಯ “ನಾನು” ಎಂಬುದು ಪ್ರಜಾಕೀಯದಲ್ಲಿ ಮುಖ್ಯವಲ್ಲ ಎಂದು ಹೇಳುತ್ತಲೇ ಬರುತ್ತಿದ್ದೇವೆ. ಆ ಅರ್ಥದಲ್ಲೇ ಉಪ್ಪಿ ಚುನಾವಣೆಗೆ ನಿಲ್ಲುವುದು ಬಿಡುವುದು ಮುಖ್ಯವಲ್ಲ ನಾಯಕನ ನಿರೀಕ್ಷೆ ಬೇಡ , ವ್ಯಕ್ತಿ, ಪಕ್ಷ ನೋಡದೇ ವಿಚಾರಕ್ಕೆ ಮತ ನೀಡಬೇಕು ಎಂದು ಹೇಳಿದ್ದೆ. ಇದು ಸರಿಯಲ್ಲವೇ ? ಈ ವ್ಯವಸ್ಥೆ ತರುವುದೇ ನಮ್ಮೆಲ್ಲರ ಜವಾಬ್ದಾರಿಯಲ್ಲವೇ  ಎಂದು ಉಪೇಂದ್ರ ಕೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT