ಭಗವಂತ ಖೂಬಾ 
ರಾಜಕೀಯ

ಮುಸ್ಲಿಂರನ್ನು ಭಾರತದಿಂದ ಓಡಿಸುವುದಿದ್ದರೆ 1947ರಲ್ಲಿಯೇ ಓಡಿಸುತ್ತಿದ್ದೆವು: ಸಂಸದ ಭಗವಂತ ಖೂಬಾ

ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ: ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ. 

ಇಲ್ಲಿನ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಿಂದ ಯಾರನ್ನೂ ಓಡಿಸುವ ಉದ್ದೇಶ ನಮಗಿಲ್ಲ.  ಕಾಂಗ್ರೆಸ್ ಮತ್ತು ಎಡಪಂಥೀಯರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಲಿಮರು ಕಾಂಗ್ರೆಸ್‌ನವರು, ಎಡ ಪಕ್ಷಗಳ ಮಾತು ನಂಬಿ ಮೋಸ ಹೋಗಬಾರದು,  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಬೇಕು ಎಂದು  ಖೂಬಾ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT