ಭಗವಂತ ಖೂಬಾ 
ರಾಜಕೀಯ

ಮುಸ್ಲಿಂರನ್ನು ಭಾರತದಿಂದ ಓಡಿಸುವುದಿದ್ದರೆ 1947ರಲ್ಲಿಯೇ ಓಡಿಸುತ್ತಿದ್ದೆವು: ಸಂಸದ ಭಗವಂತ ಖೂಬಾ

ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ: ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ. 

ಇಲ್ಲಿನ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಿಂದ ಯಾರನ್ನೂ ಓಡಿಸುವ ಉದ್ದೇಶ ನಮಗಿಲ್ಲ.  ಕಾಂಗ್ರೆಸ್ ಮತ್ತು ಎಡಪಂಥೀಯರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಲಿಮರು ಕಾಂಗ್ರೆಸ್‌ನವರು, ಎಡ ಪಕ್ಷಗಳ ಮಾತು ನಂಬಿ ಮೋಸ ಹೋಗಬಾರದು,  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಬೇಕು ಎಂದು  ಖೂಬಾ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT