ವಿಎಸ್ ಉಗ್ರಪ್ಪ 
ರಾಜಕೀಯ

ಉಗ್ರಪ್ಪಗೆ ಕಾನೂನು ಘಟಕದ ಜವಾಬ್ದಾರಿ, ಮಾಧ್ಯಮ, ಸಂಪರ್ಕ ಘಟಕದಿಂದ ಕೊಕ್

ಕಾಂಗ್ರೆಸ್ ವಿವಿಧ ಘಟಕಗಳ ವ್ಯವಹಾರದ ಉಸ್ತುವಾರಿಯನ್ನು ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಅವರಿಗೆ ನೀಡಲಾಗಿದೆ. 

ಬೆಂಗಳೂರು: ಕಾಂಗ್ರೆಸ್ ವಿವಿಧ ಘಟಕಗಳ ವ್ಯವಹಾರದ ಉಸ್ತುವಾರಿಯನ್ನು ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಅವರಿಗೆ ನೀಡಲಾಗಿದೆ. 

ಕಾನೂನು ಮಾನವ ಹಕ್ಕು ಮತ್ತು ಆರ್.ಟಿ.ಐ ಘಟಕ ಪೊನ್ನಣ್ಣ, ಮಾಧ್ಯಮ ಮತ್ತು ಸಂಪರ್ಕ ಘಟಕಕ್ಕೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು ಬದಲಾಯಿಸಿ ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್ ಅವರನ್ನು ನೇಮಿಸಲಾಗಿದೆ. ಉಗ್ರಪ್ಪಗೆ ಕಾನೂನು ಘಟಕದ ಜವಾಬ್ದಾರಿ ನೀಡಲಾಗಿದೆ.

ಮಾಹಿತಿ ತಂತ್ರಜ್ಞಾನ ಘಟಕಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ, ಇಡೀ ರಾಜ್ಯದ ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಉಪಕರಣದ ಜವಾಬ್ದಾರಿಯನ್ನು ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ನೀಡಲಾಗಿದ್ದು, ಬೆಂಗಳೂರು ವಿಭಾಗದ ಜವಾಬ್ದಾರಿಯನ್ನು ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT