ಸಾಂದರ್ಭಿಕ ಚಿತ್ರ 
ರಾಜಕೀಯ

ಹಿರಿಯ ನಾಯಕರಿಂದ ನಿರ್ಲಕ್ಷ್ಯ: ಹೊಸ ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಇಮ್ಮಡಿ ಉತ್ಸಾಹ

ಬಿಜೆಪಿಯ ಕೆಲ ಹಿರಿಯ ನಾಯಕರು ಕಾರ್ಯಕರ್ತರ ಜೊತೆ ಸಾಮಾಜಿಕ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ, ಆದರೆ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ನಿಷ್ಠಾವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಹೊಸ ಸಚಿವರು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ.

ಬೆಂಗಳೂರು: ಬಿಜೆಪಿಯ ಕೆಲ ಹಿರಿಯ ನಾಯಕರು ಕಾರ್ಯಕರ್ತರ ಜೊತೆ ಸಾಮಾಜಿಕ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ, ಆದರೆ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ನಿಷ್ಠಾವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಹೊಸ ಸಚಿವರು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ.

ಪಕ್ಷದ ಸಲಹಾ ಮಂಡಳಿ ಮತ್ತು ಕಾರ್ಯದರ್ಶಿಗಳ ಹುದ್ದೆಗೆ ಕಾರ್ಯಕರ್ತರನ್ನು ನೇಮಕ ಮಾಡದ ಕಾರಣ ಕಾರ್ಯಕರ್ತರು ಹಿರಿಯ ಬಿಜೆಪಿ ಸಚಿವರಾದ ಬಸವರಾಜ ಬೊಮ್ಮಾಯಿ, ಅಶ್ವತ್ಥ  ನಾರಾಯಣ ಮತ್ತು ಸುರೇಶ್ ಕುಮಾರ್ ಅವರ ವಿರುದ್ಧ ಅಸಮಾಧಾನ ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ವಂತ ಪಕ್ಷದ ಮುಖಂಡರಿಂದನಿರ್ಲಕ್ಷ್ಯಿಸಲ್ಪಟ್ಟ ಕಾರ್ಯಕರ್ತರನ್ನು ಬೇರೆ ಬೇರೆ ಪಕ್ಷಗಳಿಂದ ಬಂದಿರುವ ನಾಯಕರು ಪ್ರೀತಿ ಆದರ ತೋರುತ್ತಿದ್ದಾರೆ.  ಕುಂದು ಕೊರತೆ ಗಳನ್ನು ಆಲಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಡಾ.ಕೆ ಸುಧಾಕರ್, ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಮತ್ತು ಬೈರತಿ ಬಸವರಾಜ್ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಉತ್ಸಾಹ ತುಂಬುತ್ತಿದ್ದಾರೆ. ನಾವು ಬಿಜೆಪಿಯ ಒಂದು ಭಾಗವಾಗಿದ್ದೇವೆ,  ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಎಂದು ಬೈರತಿ ಬಸವರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT