ಡಿಕೆ. ಶಿವಕುಮಾರ್ 
ರಾಜಕೀಯ

ಪದಗ್ರಹಣ ಅಡೆತಡೆ ನಿವಾರಣೆಗೆ ದೇವರ ಮೊರೆ ಹೋದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷರಾದರೂ ಹೈಕಮಾಂಡ್ ಅಧ್ಯಕ್ಷಗಿರಿಗೆ ಹಸಿರು ನಿಶಾನೆ ತೋರಿಸಿದ್ದರೂ ಸಹ ಡಿ.ಕೆ.ಶಿವಕುಮಾರ್ ಗೆ ಅಧಿಕೃತವಾಗಿ ಪದಗ್ರಹಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಮೂರು ಬಾರಿ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾದರೂ ಸಹ ಒಂದಲ್ಲ ಒಂದು ಕಾರಣಕ್ಕಾಗಿ ಅದು ಮುಂದೂಡಲ್ಪಟ್ಟಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದರೂ ಹೈಕಮಾಂಡ್ ಅಧ್ಯಕ್ಷಗಿರಿಗೆ ಹಸಿರು ನಿಶಾನೆ ತೋರಿಸಿದ್ದರೂ ಸಹ ಡಿ.ಕೆ.ಶಿವಕುಮಾರ್ ಗೆ ಅಧಿಕೃತವಾಗಿ ಪದಗ್ರಹಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಮೂರು ಬಾರಿ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾದರೂ ಸಹ ಒಂದಲ್ಲ ಒಂದು ಕಾರಣಕ್ಕಾಗಿ ಅದು ಮುಂದೂಡಲ್ಪಟ್ಟಿದೆ. ಈಗ ಜೂನ್14ರ ಕಾರ್ಯಕ್ರಮವೂ ಮುಂದೂಡಿಕೆಯಾಗಿದೆ.

ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಎದುರಾಗಿರುವ ಅಡೆತಡೆ ನಿವಾರಣೆಗೆ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಲಿದ್ದಾರೆ. ತುಮಕೂರಿನ ಕಾಡುಸಿದ್ದೇಶ್ವರ ಮಠದ ಅಜ್ಜಯ್ಯನ ಸಲಹೆಯಂತೆ ಶಿವನ ದರ್ಶನ ಪಡೆಯಲು ಮುಂದಾಗಿದ್ದಾರೆ.

ಇದೇ ಭಾನುವಾರ ತಮಿಳುನಾಡಿನ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಶಿವಕುಮಾರ್, ಕುಟುಂಬ ಸಮೇತರಾಗಿ ವಿಘ್ನಗಳೆಲ್ಲ ನಿವಾರಣೆಯಾಗಲೀ ಎಂದು ಪ್ರಾರ್ಥಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT