ಜೆ. ಸಿ. ಮಾಧುಸ್ವಾಮಿ 
ರಾಜಕೀಯ

ಗಾಂಧೀಜಿ ಒಂದು ವಿಶ್ವವಿದ್ಯಾಲಯ: ಜೆ.ಸಿ. ಮಾಧುಸ್ವಾಮಿ

ಗಾಂಧೀಜಿ ಅಂತಹವರು ನಮ್ಮ ದೇಶದ ಪಿತಾಮಹ ಆಗಿದ್ದು ಈ ದೇಶದ ಹೆಮ್ಮೆ, ಗಾಂಧಿ  ಎಂದರೆ ಒಂದು ವಿಶ್ವವಿದ್ಯಾಲಯ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮೇಲ್ಮನೆಯಲ್ಲಿ ಬಣ್ಣಿಸಿದ್ದಾರೆ

ಬೆಂಗಳೂರು: ಗಾಂಧೀಜಿ ಅಂತಹವರು ನಮ್ಮ ದೇಶದ ಪಿತಾಮಹ ಆಗಿದ್ದು ಈ ದೇಶದ ಹೆಮ್ಮೆ, ಗಾಂಧಿ  ಎಂದರೆ ಒಂದು ವಿಶ್ವವಿದ್ಯಾಲಯ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮೇಲ್ಮನೆಯಲ್ಲಿ ಬಣ್ಣಿಸಿದ್ದಾರೆ

ಸಂವಿಧಾನದ ಮೇಲಿನ ಚರ್ಚೆಯಲ್ಲಿ ಮಾತನಾ‌ಡಿದ  ಅವರು, ಗಾಂಧೀಜಿ ಅವರು ತಿಳಿದುಕೊಳ್ಳದ ವಿಷಯವೇ ಇಲ್ಲ. ಗ್ರಾಮ, ಶ್ರಮಿಕ ಶ್ರಮಜೀವಿಗಳ  ಬದುಕು, ಮಹಿಳಾ ಸಬಲೀಕರಣ, ಗ್ರಾಮಸ್ವರಾಜ್ಯ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಅಧ್ಯಯನ  ಮಾಡಿದ್ದರು. ಗಾಂಧಿ ಕಂಡ ಕನಸು ಸಾಮಾನ್ಯವಾಗಿ ಇರಲಿಲ್ಲ, ಅವರು ಯಾರೊಬ್ಬರ ಸ್ವತ್ತು ಅಲ್ಲ,  ಜನಪ್ರಿಯ ಯೋಜನೆಗಳು ಎಂದರೆ ಹುಡುಗಾಟವಲ್ಲ ಎಂದರು

ಇದೇ ವೇಳೆ ಪ್ರತಿಪಕ್ಷ  ಕೆಲ‌ಸದಸ್ಯರು ಆಸನದಲ್ಲೇ ಕುಳಿತು ಮಾಧುಸ್ವಾಮಿ ಅವರ ಮಾತನ್ನು ಮುಖಭಾವದಲ್ಲೇ  ವ್ಯಂಗ್ಯವಾಡುವುದನ್ನು ಕಂಡ ಮಾಧುಸ್ವಾಮಿ, ನಾನು ನಾಟಕೀಯವಾಗಿ ಮಾತನಾಡುತ್ತಿಲ್ಲ, ನನ್ನ  ಅಭಿಪ್ರಾಯ ವ್ಯಕ್ತಪಡಿಸುತ್ತೇನೆ, ಯಾರೂ ಏನೇ ಅಂದರೂ ಐ ಆ್ಯಮ್ ನಾಟ್ ಬಾದರ್ಡ್ ಎಂದರು. 

ಆಗ  ಕಾಂಗ್ರೆಸ್ ನ ಐವಾನ್ ಸೇರಿ ಮತ್ತಿತರು ಐ ಆಮ್‌ನಾಟ್ ಬಾದರ್ಡ್‌ ಎಂದರೆ ಅರ್ಥವೇನು,  ನಿಮಗೆ ಯಾರೂ ಏನೂ ಹೇಳಲಿಲ್ಲ, ನಾವು ಸುಮ್ಮನೆ ಕೇಳುತ್ತಿದ್ದೇವೆ, ನೀವು ಚೆನ್ನಾಗಿಯೇ  ಮಾತನಾಡಿದ್ದೀರಿ‌ ಎಂದಾಗ ಮಾಧುಸ್ವಾಮಿ ಮಾತು ಮುಂದುವರೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT