ಈಶ್ವರ ಖಂಡ್ರೆ 
ರಾಜಕೀಯ

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ಒಬ್ಬರಿಗಿಂತ ಹೆಚ್ಚು ಕಾರ್ಯಾಧ್ಯಕ್ಷ ಹುದ್ದೆಗಳು ಬೇಡ ಎಂದು ಮೊದಲಿನಿಂದಲೂ ಖಂಡ್ರೆ ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದೀಗ ತಮ್ಮ ಜತೆ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ಸಹ ಕಾರ್ಯಾಧ್ಯಕ್ಷರನ್ನಾಗಿ ವರಿಷ್ಠರು ನೇಮಿಸಿದ್ದಾರೆ. ಆದರೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿಲ್ಲ ಎಂಬ ಬೇಸರದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಖಂಡ್ರೆ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟ ಮಂಜಿನಿಂದ ಭೀಕರ ಅಪಘಾತ, ಹಲವು ವಾಹನಗಳಿಗೆ ಬೆಂಕಿ: 13 ಸಾವು, 66 ಮಂದಿ ಗಾಯ-Video

'ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ': ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ, ಕಾಲೆಳೆದ ವಿಪಕ್ಷ ನಾಯಕರು

National Herald case ನಲ್ಲಿ ಸೋನಿಯಾ-ರಾಹುಲ್ ಗಾಂಧಿಗೆ ಕೊಂಚ ನಿರಾಳ: ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ನೇಪಾಳದಲ್ಲಿ ದಶಕದ ನಂತರ ಭಾರತದ ಕರೆನ್ಸಿ ಮೇಲಿನ ನಿಷೇಧ ತೆರವು; ಯಾವ ನೋಟುಗಳಿಗೆ ಅನುಮತಿ ಗೊತ್ತಾ?

ಪಶ್ಚಿಮ ಬಂಗಾಳದಲ್ಲಿ SIR: ಚುನಾವಣಾ ಆಯೋಗದಿಂದ ಡಿಲೀಟ್ ಮಾಡಿದ ಮತದಾರರ ಕರಡು ಪಟ್ಟಿ ಪ್ರಕಟ

SCROLL FOR NEXT