ಪ್ರಹ್ಲಾದ್ ಜೋಶಿ 
ರಾಜಕೀಯ

ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ.

ಹುಬ್ಬಳ್ಳಿ: ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ. ಶಾಸಕರ ಸಭೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು.ಕೆಲವು ಅತೃಪ್ತ ಆತ್ಮಗಳು ಸುಳ್ಳು ವದಂತಿ ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟೀಕರಣ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ.ಯಡಿಯೂರಪ್ಪ ಅವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ.

ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ನೇತೃತ್ವದಲ್ಲಿಯೇ ರಾಜ್ಯ ಸರ್ಕಾರ ಮುಂದುವರಿಯಲಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಚೆರ್ಚೆಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT