ಪ್ರಹ್ಲಾದ್ ಜೋಶಿ 
ರಾಜಕೀಯ

ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ.

ಹುಬ್ಬಳ್ಳಿ: ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ. ಶಾಸಕರ ಸಭೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು.ಕೆಲವು ಅತೃಪ್ತ ಆತ್ಮಗಳು ಸುಳ್ಳು ವದಂತಿ ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟೀಕರಣ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ.ಯಡಿಯೂರಪ್ಪ ಅವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ.

ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ನೇತೃತ್ವದಲ್ಲಿಯೇ ರಾಜ್ಯ ಸರ್ಕಾರ ಮುಂದುವರಿಯಲಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಚೆರ್ಚೆಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT