ಕೃಷ್ಣಾ ರೆಡ್ಡಿ 
ರಾಜಕೀಯ

ಬಿಜೆಪಿಯಿಂದ ಅವಿಶ್ವಾಸ ನಿರ್ಣಯಕ್ಕೆ ಸಿದ್ದತೆ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ರಾಜೀನಾಮೆ

ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ಈ ನಿರ್ಧಾರ ಕೈಗೊಂಡರು.

ಬೆಂಗಳೂರು: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ಈ ನಿರ್ಧಾರ ಕೈಗೊಂಡರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನ ಕೆ.ಆರ್. ರಮೇಶ್ ಕುಮಾರ್ ವಿಧಾನಸಭೆ ಸಭಾಧ್ಯಕ್ಷರಾಗಿಊ ಜೆಡಿಎಸ್ ನ ಕೃಷ್ಣಾ ರೆಡ್ಡಿ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತವೂ ಉಪಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಿರಲಿಲ್ಲ. ಕೃಷ್ಣಾ ರೆಡ್ಡಿ ತಾವೇ ಉಪಾಧ್ಯಕ್ಷರಾಗಿ ಮುಂದುವರಿದಿದ್ದರು.

ಕೃಷ್ಣಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ಪ್ರಶ್ನೋತ್ತರ ಅವಧಿಯ ನಂತರ ಕಾಗೇರಿ ಈ ವಿಷಯ ತಿಳಿಸಿ ವರು ರಾಜೀನಾಮೆ ನೀಡಿರುವ ಕಾರಣ ಅವಿಶ್ವಾಸ ನಿರ್ಣಯ ಪ್ರಸ್ತಾಪ ಕೈಬಿಡುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT