ಸ್ಪೀಕರ್ ಕಾಗೇರಿ 
ರಾಜಕೀಯ

ಪಕ್ಷಾಂತರ ನಿಷೇಧ ಕಾಯ್ದೆ ಮರು ಪರಿಶೀಲನೆ: ಸರ್ವಪಕ್ಷ ನಾಯಕರೊಂದಿಗೆ ಸ್ಪೀಕರ್ ಕಾಗೇರಿ ಚರ್ಚೆ

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಧಾನಸಬೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಆಡಲಿತ ಮತ್ತು ಪ್ರತಿಪಕ್ಷದ ಹಿರಿಯ ಸಂಸದೀಯ ನಾಯಕರ ಸಭೆ ಕರೆದಿದ್ದಾರೆ. 

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಧಾನಸಬೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಆಡಲಿತ ಮತ್ತು ಪ್ರತಿಪಕ್ಷದ ಹಿರಿಯ ಸಂಸದೀಯ ನಾಯಕರ ಸಭೆ ಕರೆದಿದ್ದಾರೆ. 

ಪಕ್ಷಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಕೈಗೊಳ್ಳುವ ಕ್ರಮದ ಬಗ್ಗೆ ಸುಧಾರಣೆ ಮಾಡಬೇಕಾಗಿದೆ. ಬರುವ ಜೂ.10ರೊಳಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ತಜ್ಞರಿಗೆ ಸೂಚಿಸಿದ್ದೇನೆ. ಗುರುವಾರ ಬೆಳಿಗೆಗ 10.30ಕ್ಕೆ ವಿಧಾನಸೌಧದ ಮೊದಲನೆ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಸಂಸಹದೀಯ ಗಣ್ಯರ ಸಭೆ ನಡೆಸಲಾಗುವುದು. ಸಭೆಯಲ್ಲಿ ಕಗಾಯ್ದೆಯ ಸುಧಾರಣೆ ವಿಚಾರದಲ್ಲಿ ಗಂಭೀರ ಚರ್ಚೆ ನಡೆಸುತ್ತೇನೆಂದು ಕಾಗೇಲಿಯವರು ತಿಳಿಸಿದ್ದಾರೆ. 

ಸಂವಿಧಾನದ 1ನೇ ಅನುಚ್ಛೇದ, ಪಕ್ಷಾಂತರ ನಿಷೇಧ ಕಾಯ್ದೆ ಕುರಿತು 60ರ ದಶಕದಿಂದಲೂ ಚರ್ಚೆ ನಡೆಯುತ್ತಿದೆ. ಸರರ್ಕಾರಗಳು ಆಯಾ ಕಾಲಕ್ಕೆ ತಕ್ಕಂತೆ ತಮ್ಮದೇ ಆದ ಕ್ರಮ ಕೈಗೊಂಡಿವೆ. ಜನರ ಆಶಯಕ್ಕೆ ತಕ್ಕಂತೆ ಕಾನೂನು ರೂಪಿಸಬೇಕು ಎಂದು ಹಲವು ಸ್ರಮಪಟ್ಟು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಆದರೂ ಈ ಪಿಡುಗು ಮುಂದವರೆದಿದೆ. ಶೆಡ್ಯೂಲ್ 10ನ್ನು ಬಲಗೊಳಿಸುವ ಯಾವ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ನಡೆಯುತ್ತಿದೆ. ಸುಧಾರಣೆಗಾಗಿ ಸಭಾಧ್ಯಕ್ಷರ ಸಮಿತಿ ರಚಿಸಿ ನಿರಂತರವಾಗಿ ಸಭೆ ನಡೆಯುತ್ತಿದೆ ಎಂದರು. 

ಉಗಾಂಡದಲ್ಲಿ ನಡೆದ ಸಭೆಯಲ್ಲಿ ಭಾಗವಿಸಿದ್ದೇನೆ. ದೇಶದ ಹಲವೆಡೆ ಸಭೆಗಳಲ್ಲಿ ಭಾಗವಹಿಸಿದ್ದೇನೆ. ದೇಶದ ಹಲವೆಡೆ ಸಭೆಗಳಲ್ಲಿ ಪಾಲ್ಗೊಂಡಿದ್ದೇನೆ. 25 ಹಿರಿಯ ರಾಜಕೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಸ್ಪೀಕರ್ ವಿವರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!