ಗೌರಮ್ಮ 
ರಾಜಕೀಯ

ಮಗನ ಹೆಸರು ಬಳಸಿಕೊಂಡು ಚುನಾವಣೆಗೆ ನಿಲ್ಲಲು ನಾವು ಬಿಡಲ್ಲ: ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಆಕ್ರೋಶ

ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪ ಡಿಸಿದ್ದಾರೆ.

ತುಮಕೂರು: ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕುಣಿಗಲ್​​ನ ದೊಡ್ಡಕೊಪ್ಪಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ.ರವಿ ತಾಯಿ ಗೌರಮ್ಮ. ತಮ್ಮ ಮಗನ‌ ಜೊತೆ ಅವಳು‌ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ‌ ದುಡ್ಡಲ್ಲಿ ಒಂದು ರೂಪಾಯಿ‌ ನಮ್ಮ ಕಷ್ಟಕ್ಕೆ ಸೊಸೆಯಾದ ಕುಸುಮಾ ನೀಡಲಿಲ್ಲ. ನನ್ನ ಮಗನ ಹೆಸರು ಹೇಳಿಕೊಂಡು ಏಕೆ‌ ಅವಳು ಚುನಾವಣೆಗೆ ನಿಲ್ಲಬೇಕು. ಡಿ.ಕೆ.ರವಿ ಅಂತ್ಯಸಂಸ್ಕಾರ ಮಾಡಿದ ದಿನ ಮಣ್ಣಲ್ಲಿ‌ ಬಿಸಾಕಿ‌ ಹೋಗಿದ್ದವಳು ಇವತ್ತಿನವರೆಗೂ ಬಂದಿಲ್ಲ ಎಂದು ಗೌರಮ್ಮ ಕಿಡಿಕಾರಿದ್ದಾರೆ.

ಅಲ್ಲದೆ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ಸ್ಪರ್ಧಿಸಿದರೆ ಸರಿ ಇರಲ್ಲ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT