ಎಚ್, ಕುಸುಮಾ 
ರಾಜಕೀಯ

ಕುಸುಮಾ ಮೂಲಕ ಒಕ್ಕಲಿಗರ ಮತಕ್ಕೆ ಗಾಳ ಹಾಕಲು ಕಾಂಗ್ರೆಸ್ ತಂತ್ರ!

ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ. ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ.

ಬೆಂಗಳೂರು: ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ.

ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ. ಅಮೆರಿಕಾದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರುವ ಕುಸುಮಾ ಬೆಂಗಳೂರಿನ ಖಾಸಗಿ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾದ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 

ಒಕ್ಕಲಿಗರ ಮತಗಳನ್ನು ಸೆಳೆಯಲು ಕುಸುಮಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಿಸಿತು, ಆರ್ ಆರ್ ನಗರ ಕ್ಷೇತ್ರದಲ್ಲಿ ಶೇ,25 ರಷ್ಟು ಒಕ್ಕಲಿಗ ಮತದಾರರಿದ್ದಾರೆ, 25ಸಾವಿರ ಮುಸ್ಲಿಮರಿದ್ದಾರೆ.

2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 1.08 ಲಕ್ಷ ಮತಗಳಿಸಿದ್ದರಪ. ಬಿಜೆಪಿಯ ಮುನಿರಾಜು ಗೌಡ 82 ಸಾವಿರ ಮತ್ತು ಜೆಡಿಎಸ್ ನ ಜಿ ಎಚ್ ರಾಮಚಂದ್ರ 60 ಸಾವಿರ  ಮತ ಪಡೆದಿದ್ದರು.

ಸದ್ಯ ಮುನಿರತ್ನ ಬಿಜೆಪಿಯಲ್ಲಿದ್ದು, ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಫೈಟ್ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!

Op Sindoor:'ದೇವರ ದಯೆ'ಯಿಂದ ಬದುಕುಳಿದಿದ್ದೇವೆ, ಕೊನೆಗೊ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್!

ಸಂವಿಧಾನಕ್ಕೆ 'ಹಿಂದೂ ರಾಷ್ಟ್ರ' ಸೇರಿಸಬೇಕೇ? ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದ್ದೇನು?

GOAT tour: ಭಾರತ ಪ್ರವಾಸಕ್ಕೆ 'ಲಿಯೋನೆಲ್ ಮೆಸ್ಸಿ' ಗೆ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ? ಒಟ್ಟಾರೇ ಖರ್ಚಿನ ವಿವರ ಬಹಿರಂಗ!

SCROLL FOR NEXT