ಟಿಬಿ ಜಯಚಂದ್ರ 
ರಾಜಕೀಯ

ಯಡಿಯೂರಪ್ಪ ಸರ್ಕಾರ ಶೀಘ್ರವೇ ಪತನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಟಿ.ಬಿ. ಜಯಚಂದ್ರ

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ.

ಶಿರಾ: ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ.

ಶಿರಾ ಉಪ ಚುನಾವಣೆಯಲ್ಲಿ ಪ್ರಚಾರದಲ್ಲಿ ಮಾತನಾಡಿದ  ಜಯಚಂದ್ರ ಶೀಘ್ರದಲ್ಲೇ ಯಡಿಯೂರಪ್ಪ ಸರ್ಕಾರ ಪತನಗೊಳ್ಳುವುದು ಎಂದು ಹೇಳಿದ್ದಾರೆ.  ತಮ್ಮ 50 ವರ್ಷದ ರಾಜಕೀಯ ಜೀವನದಲ್ಲಿ ಎರಡು ಬಾರಿ ಮಧ್ಯಂತರ ಚುನಾವಣೆ ನೋಡಿರುವುದಾಗಿ ತಿಳಿಸಿದ್ದಾರೆ.

ಯಡಿಯೂರಪ್ಪ ಸರ್ಕಾರ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ, ಸರ್ಕಾರಗಳು ಅಲುಗಾಡಿದಾಗ ಮಧ್ಯಂತರ ಚುನಾವಣೆ ಎದುರಾಗುತ್ತವೆ ಎಂದು ಹೇಳಿದ್ದಾರೆ. 1985 ಮತ್ತು 2008 ರಲ್ಲಿ ಮೈತ್ರಿ ಸರ್ಕಾರಗಳು ಪತನಗೊಂಡಾಗ ಮಧ್ಯಂತರ ಚುನಾವಣೆ ಎದುರಾಗಿತ್ತು ಎಂದು ಅವರು ಸಾರ್ವಜನಿಕ ಸಭೆಯಲ್ಲಿ ಸ್ಮರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT