ರಣದೀಪ್ ಸಿಂಗ್ ಸುರ್ಜೇವಾ 
ರಾಜಕೀಯ

ಕಾಯ್ದೆ ದುರ್ಬಲಗೊಳಿಸಿ ರೈತರಿಗೆ ಮರಣಶಾಸನ ಬರೆಯಲು ಹೊರಟ ಕೇಂದ್ರ ಸರ್ಕಾರ: ಸುರ್ಜೇವಾಲ ಟೀಕಾಪ್ರಹಾರ

ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯ:  ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರೈತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ರೈತರ ಭೂಸ್ವಾಧೀನ ಕಾಯ್ದೆ ರೈತರಿಗೆ ಭದ್ರತೆ ಒದಗಿಸಿತ್ತು. ಆದರೆ ನಂತರ ಬಂದ ಮೋದಿ ಸರ್ಕಾರ ರೈತರ ಈ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ದುರ್ಬಲ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕನಿಷ್ಠ ಬೆಂಬಲ ಬೆಲೆ ಕೂಡ ರದ್ದು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಆ ಮೂಲಕ ಕೈಗಾರೀಕರಣ ಮತ್ತು ಖಾಸಗೀಕರಣಕ್ಕೆ ಕೆಂಪು ಹಾಸು ಹಾಸಿದೆ. ಇದನ್ನು ಪ್ರತಿಯೊಬ್ಬರೂ ವಿರೋಧಿಸಬೇಕಿದೆ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT