ರಾಜೇಶ್ ಗೌಡ ಮುನಿರತ್ನ 
ರಾಜಕೀಯ

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ: ಆರ್ ಆರ್ ನಗರಕ್ಕೆ ಮುನಿರತ್ನ, ಶಿರಾಗೆ ರಾಜೇಶ್ ಗೌಡ ಗೆ ಟಿಕೆಟ್

ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.

ಬೆಂಗಳೂರು: ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.

ಸುಪ್ರೀಂ ಕೋರ್ಟ್ ನಲ್ಲಿ ಮುನಿರತ್ನ ವಿರುದ್ಧದ ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥ್ಯಿ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿ ವಜಾಗೊಂಡ ಬೆನ್ನಲ್ಲೆ ಎರಡು ಕ್ಷೇತ್ರಗ ಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ. 

ಇತ್ತೀಚೆಗೆ ಬಿಜೆಪಿ ಸೇರಿದ್ದ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ. ರಾಜೇಶ್ ಗೌಡ ಅವರಿಗೆ ಶಿರಾದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿದೆ.  ಹಾಗೆಯೇ ಆರ್,ಆರ್, ನಗರಕ್ಕೆ ಮುನಿರತ್ನಗೆ ಟಿಕೆಟ್ ನೀಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT