ಎಚ್.ಡಿ ರೇವಣ್ಣ 
ರಾಜಕೀಯ

ಶಿರಾ ಉಪಚುನಾವಣೆ: ಅಮ್ಮಾಜಮ್ಮ ಪರವಾಗಿ ಎಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಕೆ

ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ತುಮಕೂರು: ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಸಚಿವ ದಿವಂಗತ ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಬುಧವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಎಚ್.ಡಿ ರೇವಣ್ಣ ನಾಮಪತ್ರ ಸಲ್ಲಿಕೆಗೆ ಮೂಹೂರ್ತ ಫಿಕ್ಸ್ ಮಾಡಿದ್ದು ಮಧ್ಯಾಹ್ನ1.52 ಕ್ಕೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಅವರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಸಚಿವರುಗಳಾದ ಬಂಡೆಪ್ಪ ಕಾಶೆಂಪೂರ್, ಬಸವರಾಜ ಹೊರಟ್ಟಿ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆಯುವ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಹಿಂದೆಯೇ ಉಡುಪಿ ಹೊಸ ಆಡಳಿತ ಮಾದರಿಯನ್ನು ಪ್ರಸ್ತುತಪಡಿಸಿದೆ: ಪ್ರಧಾನಿ ಮೋದಿ

ತಮ್ಮ ಖಾಸಗಿ ವಿಡಿಯೋವನ್ನು Instagram ನಲ್ಲಿ ಪೋಸ್ಟ್ ಮಾಡಿ ಸ್ನೇಹಿತನ ಮೇಲೆ ದೂರಿದ ಜೋಡಿಗೆ ಸಂಕಷ್ಟ, Video!

ಮೋದಿಜೀ, ಭಾರತದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ: Video ಹಂಚಿಕೊಂಡು ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ!

ಬುಲಂದ್‌ಶಹರ್‌: ಮದುವೆ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಸಾವು

ರಾಜಸ್ಥಾನ: ಥಾರ್ ಕಾರು, ಬೈಕ್, ಗನ್ ಗಳ ಜೊತೆಗೆ ಭಯಾನಕ ಗ್ಯಾಂಗ್ ವಾರ್! CCTV ಯಲ್ಲಿ ಸೆರೆ

SCROLL FOR NEXT