ಸಿಎಂ ಯಡಿಯೂರಪ್ಪ 
ರಾಜಕೀಯ

ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ; ರಾಜಕೀಯ ಹೇಳಿಕೆ ನೀಡಲು ನಕಾರ

7 ತಿಂಗಳ ಬಳಿಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದು, ರಾಜಕೀಯ ಹೇಳಿಕೆಗಳಿಂದ ದೂರ ಉಳಿದಿದ್ದಾರೆ. 

ಶಿವಮೊಗ್ಗ: 7 ತಿಂಗಳ ಬಳಿಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದು, ರಾಜಕೀಯ ಹೇಳಿಕೆಗಳಿಂದ ದೂರ ಉಳಿದಿದ್ದಾರೆ. 

ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಮಾತನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಅಧಿಕಾರದಲ್ಲಿ ಉಳಿಯವುದಿಲ್ಲ. ಮುಂದೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆಂದು ಹೇಳಿದ್ದರು. 

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ಹೇಳಿಕೆ ಕುರಿತು ಯತ್ನಾಳ್ ಅವರನ್ನು ಕರೆ ಮಾತನಾಡುತ್ತೇನೆಂದು ಹೇಳಿದರು. ಯತ್ನಾಳ್ ಹೇಳಿಕೆ ಕುರಿತು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಬಯಸಲಿಲ್ಲ. 

ಈ ಹಿಂದೆ ಕೂಡ ಜಾತಿ ಗಣತಿ ವರದಿ ಕುರಿತ ಸಿದ್ದರಾಮಯ್ಯ ಆಗ್ರಹಗಳಿಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ಅವರು ತಿರಸ್ಕರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಛಾವಣಿ ಕುಸಿತ; 4 ಭಕ್ತರು ಸಾವು, 20 ಮಂದಿಗೆ ಗಾಯ

ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ? ರಾಜ್ಯದ ಹಿತಕ್ಕಾಗಿ ಕ್ರಮ ಎಂದ CM ಡಿಕೆ ಶಿವಕುಮಾರ್

3rd ODI: 2 ಓವರ್ ನಲ್ಲಿ 3 ವಿಕೆಟ್, 2 ರನೌಟ್: ಕನ್ನಡಿಗನ ಮಾರಕ ಬೌಲಿಂಗ್, ದಿಢೀರ್ ಕುಸಿದ Afghanistan, ಭಾರತಕ್ಕೆ 219 ರನ್ ಟಾರ್ಗೆಟ್

ಹಸಿವಿಗೆಲ್ಲಿಂದ ಬಂತು ಜಾತಿ? ಪಡಿತರಕ್ಕೆ ʼಜಾತಿʼಲಿಂಕ್‌; ರಾಜ್ಯ ಸರ್ಕಾರದಿಂದ ಸ್ಪಷ್ಪನೆ ಕೇಳಿದ ಕೇಂದ್ರ!

India vs Afghanistan 3rd ODI: ರೋಹಿತ್ ಶರ್ಮಾ, ಪ್ರಸಿದ್ಧ್ ಕೃಷ್ಣರಿಂದ ವಿಶಿಷ್ಟ ಹ್ಯಾಟ್ರಿಕ್ ಸಾಧನೆ!