ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ

ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಆರ್.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿದ ನಿಖಿಲ್, ಪರಮಾವಧಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿವೆ. ನಿಮ್ಮ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ನಿಂದ ಕುಸುಮಾ ಸ್ಪರ್ಧಿಸುತ್ತಿದ್ದರೆ ಬಿಜೆಪಿಯಿಂದ ಮುನಿರತ್ನ ಇನ್ನು ಜೆಡಿಎಸ್ ನಿಂದ ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ನ. 3ರಂದು ಮತದಾತ ನಡೆಯಲಿದ್ದು ಮುಂಜಾಗ್ರತ ಕ್ರಮವಾಗಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 1ರ ಸಂಜೆ 5 ಗಂಟೆಯಿಂದ ನ.3ರ ಮಧ್ಯಾರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧಗೊಳಿಸಲಾಗಿದ್ದು ಇದೇ ವೇಳೆ ಮತ ಎಣಿಕೆ ನಡೆಯಲಿರುವ ನವೆಂಬರ್ 10ರಂದು ಸಹ ನಿಷೇಧ ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT