ರಾಜಕೀಯ

'ಜಮೀರ್‌ ದಡ್ಡ ಅಲ್ಲ ಕಿಲಾಡಿ, ಆತ ಎಲ್ಲಾ ವರ್ಗದವರ ಶಾಸಕ: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ'

ಜಮೀರ್ ಅಹ್ಮದ್ ಖಾನ್ ದಡ್ಡ ಅಲ್ಲ, ಕಿಲಾಡಿ, ಆತ ಕೇವಲ ಮುಸಲ್ಮಾನರ ಎಂಎಲ್‌ಎ ಅಲ್ಲ, ಬದಲಿಗೆ ಎಲ್ಲಾ ವರ್ಗದವರ ಎಂಎಲ್‌ಎ ಎಂದು ವಸತಿ ವಿ. ಸೋಮಣ್ಣ ಕಾಂಗ್ರೆಸ್ ಶಾಸಕ ಜಮೀರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು: ಜಮೀರ್ ಅಹ್ಮದ್ ಖಾನ್ ದಡ್ಡ ಅಲ್ಲ, ಕಿಲಾಡಿ, ಆತ ಕೇವಲ ಮುಸಲ್ಮಾನರ ಎಂಎಲ್‌ಎ ಅಲ್ಲ, ಬದಲಿಗೆ ಎಲ್ಲಾ ವರ್ಗದವರ ಎಂಎಲ್‌ಎ ಎಂದು ವಸತಿ ವಿ. ಸೋಮಣ್ಣ ಕಾಂಗ್ರೆಸ್ ಶಾಸಕ ಜಮೀರ್ ಅವರನ್ನು ಹಾಡಿ ಹೊಗಳಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್‌ನಲ್ಲಿ ಈದ್ಗಾ ಮೈದಾನ ಕಾಂಪೌಂಡ್‌ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕೆಲಸಕ್ಕೂ
ಜಾತಿ, ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಧಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ, ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.

ಬೆಂಗಳೂರು: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ ಸೈತಾನ್‌ಗಳು ಕೂಡ ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT