ಶರತ್ ಬಚ್ಚೇಗೌಡ 
ರಾಜಕೀಯ

ಶೀಘ್ರದಲ್ಲೇ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ! ಸಂಸದ ಬಚ್ಚೇಗೌಡ ಪ್ರತಿಕ್ರಿಯೆ

ತಮ್ಮ ಪುತ್ರ ಕಾಂಗ್ರೆಸ್ ಸೇರ್ಪಡೆ ಆಗವುದು ಅವನಿಗೆ ಬಿಟ್ಟದ್ದು. ನಾನು ಬಿಜೆಪಿಯ ಸಂಸದನಾಗಿದ್ದೇನೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು: ತಮ್ಮ ಪುತ್ರ ಕಾಂಗ್ರೆಸ್ ಸೇರ್ಪಡೆ ಆಗವುದು ಅವನಿಗೆ ಬಿಟ್ಟದ್ದು. ನಾನು ಬಿಜೆಪಿಯ ಸಂಸದನಾಗಿದ್ದೇನೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ವಿಧಾನಸೌಧದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ಅವನು ಭವಿಷ್ಯದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾನೆ ಎನ್ನುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಬಿಜೆಪಿಯಲ್ಲಿದ್ದು ಇದರ ಬಗ್ಗೆ ಮಾತನಾಡುವುದಿಲ್ಲ. ನಾನು ಶರತ್‌ಗೆ ಚುನಾವಣೆಯಲ್ಲಿ ಬೆಂಬಲ ನೀಡಿಲ್ಲ. ಭವಿಷ್ಯದ ರಾಜಕೀಯದ ಬಗ್ಗೆಯೂ ನಾನು ಮುನ್ಸೂಚನೆ ನೀಡುವುದಿಲ್ಲ ಎಂದು ತಿಳಿಸಿದರು. ಅಲ್ಲದೆ ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಪ್ರತಿಕ್ರಿಯಿಸಿದ ಸಂಸದರು, ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT