ಡಾ. ಕೆ. ಸುಧಾಕರ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜಕೀಯ

‘ಹಲ್ಕಾ’ಮಾತಿನಿಂದ  ಕಾಂಗ್ರೆಸ್ -ಬಿಜೆಪಿ ಶಾಸಕರ ನಡುವೆ ಜಟಾಪಟಿ 

ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಮತ್ತು ಔಷಧಿ,ಉಪಕರಣ ಖರೀದಿಯಲ್ಲಿ ಅವ್ಯವಹಾರ ಕುರಿತ ನಿಯಮ 69ರ ಮೇ ಲಿನ ಚರ್ಚೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉತ್ತರ ನೀಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್ ‘ಹಲ್ಕಾ’ಎಂಬ ಪದ ಬಳಕೆ ಮಾಡಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.

ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಮತ್ತು ಔಷಧಿ,ಉಪಕರಣ ಖರೀದಿಯಲ್ಲಿ ಅವ್ಯವಹಾರ ಕುರಿತ ನಿಯಮ 69ರ ಮೇಲಿನ ಚರ್ಚೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉತ್ತರ ನೀಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್  ಬಳಕೆ ಮಾಡಿದ ‘ಹಲ್ಕಾ’ಎಂಬ ಪದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.

ವಿಧಾನಸಭೆಯ ಸ್ಪೀಕರ್ ಆಗಿದ್ದ ವೇಳೆ ಸಂಸದೀಯ ಪದಗಳ ಬಳಕೆಗೆ ಒತ್ತು ನೀಡುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್‌ನ ಹಿರಿಯ ಸದಸ್ಯ ರಮೇಶ್‌ಕುಮಾರ್ ಅವರು ಇದೀಗ ತಾವೇ ಮುಂದಾಗಿ ಅಸಂಸದೀಯ ಪದ ಬಳಕೆ ಮಾಡುವುದಲ್ಲದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ವಿನಾಕಾರಣ ಹರಿಹಾಯುತ್ತಿದ್ದಾರೆ ಎಂಬ ಅಸಮಾಧಾನ ಅವರ ಪಕ್ಷದಲ್ಲೇ ಕಾಣಿಸಿಕೊಂಡಿದೆ.

 ಇತರ ಸಮಯದಲ್ಲಿ ತಾಳ್ಮೆಯಿಂದ ಇರುವ ರಮೇಶ್‌ಕುಮಾರ್ ಅವರು ಸುಧಾಕರ್ ಅವರ ವಿಷಯ ಬಂದಾಗ ಗರಂ ಆಗುತ್ತಾರೆ.ಜಿಲ್ಲಾ ರಾಜಕಾರಣ ತಲೆದೂರುತ್ತದೆ.ಸುಧಾಕರ್ ವಿರುದ್ಧ ವೈಯಕ್ತಿಕವಾಗಿ ವಾಗ್ದಾಳಿ ನಡೆಸಲು ಮುಂದಾಗುತ್ತಾರೆ ಎಂಬ ಮಾತು ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT