ಸಾಂದರ್ಭಿಕ ಚಿತ್ರ 
ರಾಜಕೀಯ

ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ: ಕಾಂಗ್ರೆಸ್

ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಬೆಂಗಳೂರು: ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಕೊರೋನಾ ಸಂಕಟದ ನಡುವೆ ಪ್ರಧಾನಿ ನರೇಂದ್ರ ಮೋದಿ ಇಷ್ಟು ದಿನ ಮಾಡಿದ್ದು, ಚುನಾವಣಾ ಸಭೆಗಳಲ್ಲಿ ಭಾಷಣ್ ಕಿ ಬಾತ್, ಗೋಡೆಗಳ ಮಧ್ಯೆ ಕುಳಿತು ಮನ್ ಕಿ ಬಾತ್ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟೀಕಿಸಲಾಗಿದೆ. 

ಮೋದಿ ನಾಲ್ಕಾಣೆ ಕೊಟ್ಟಿದ್ದಕ್ಕೆ  ಎಂಟಾಣೆ ಬಹು ಪರಾಕ್ ಹಾಕ್ತುತ್ತಿರುವ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ನೀವು ಕೇಳಿದ ಆಕ್ಸಿಜನ್ -1 ಸಾವಿರ ಟನ್, ಕೊಡುತ್ತಿರುವುದು 800 ಟನ್,  2 ಲಕ್ಷ ವಯಲ್ ರೆಮಿಡಿಸಿವಿರ್ ಅಗತ್ಯವಿದೆ. ಕೊಡುತ್ತಿರುವುದು 1.22  ಲಕ್ಷ ವಯಲ್, ರಾಜ್ಯ  ನರಳುತ್ತಿದೆ. ಮೋದಿ ಗಡ್ಡ ಹಿಡಿದು ನೇತಾಡುವುದನ್ನು ಬಿಡಿ ಎಂದು ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT