ಸಿಎಂ ಬೊಮ್ಮಾಯಿ 
ರಾಜಕೀಯ

ಎಲ್ಲಾ ನಾಯಕರೂ ಮಾತನಾಡಿದ ಮೇಲೆ ಆನಂದ್ ಸಿಂಗ್ ಅವರಿಗೆ ವಿಚಾರ ಮನದಟ್ಟಾಗುತ್ತದೆ ಎಂಬ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ

ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ರಾಜ್ಯದ ಮತ್ತು ರಾಷ್ಟ್ರ ಪ್ರಮುಖ ನಾಯಕರು ಸಚಿವ ಆನಂದ್ ಸಿಂಗ್ ಅವರ ಜೊತೆ ಮಾತನಾಡಿದ ಮೇಲೆ ಅವರಿಂದ ಸಕಾರಾತ್ಮಕ ಸ್ಪಂದನೆ ಬರುತ್ತದೆ, ಮುಂದೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ರಾಜ್ಯದ ಮತ್ತು ರಾಷ್ಟ್ರ ಪ್ರಮುಖ ನಾಯಕರು ಸಚಿವ ಆನಂದ್ ಸಿಂಗ್ ಅವರ ಜೊತೆ ಮಾತನಾಡಿದ ಮೇಲೆ ಅವರಿಂದ ಸಕಾರಾತ್ಮಕ ಸ್ಪಂದನೆ ಬರುತ್ತದೆ, ಮುಂದೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಆನಂದ್ ಸಿಂಗ್ ಹೇಳಿಕೆಗಳಿಗೆ ಉತ್ತರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ನಾಳೆ ಬರುತ್ತೇನೆ ಎಂದು ಹೇಳಿದ್ದರು, ನಾನು ನಾಳೆ ಮಂಗಳೂರಿಗೆ ಹೋಗುವುದರಿಂದ ನಾಡಿದ್ದು ಅಥವಾ ಇಂದು ಸಂಜೆ ಬಂದು ಭೇಟಿಯಾಗುವ ಸಾಧ್ಯತೆಯಿದೆ, ಹೈಕಮಾಂಡ್ ನಿಂದ ಏನೂ ಸೂಚನೆಯಿಲ್ಲ, ಆನಂದ್ ಸಿಂಗ್ ಅವರ ಬಳಿ ಮಾತನಾಡಿದ ಮೇಲೆ ನಾನು ವರಿಷ್ಠರ ಬಳಿ ಮಾತನಾಡುತ್ತೇನೆ ಎಂದರು.

ಆನಂದ್ ಸಿಂಗ್ ಅವರ ಜೊತೆ ಕುಳಿತು ಸಮಗ್ರವಾಗಿ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ. ಇಲ್ಲಿ ನಾನೊಬ್ಬನೇ ಅಲ್ಲ, ಇಡೀ ಪಕ್ಷವಿದೆ. ನಮ್ಮ ರಾಜ್ಯಾಧ್ಯಕ್ಷರು, ಅವರ ಸ್ನೇಹಿತರು ಕೂಡ ಮಾತನಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT