ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಪ್ರಬಲ ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ: ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೇ?

ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ.

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
 
ಈ ಸಂಬಂಧ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ.ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ ಎಂದು ಹೇಳಿದ್ದಾರೆ.

ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT