ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರು 
ರಾಜಕೀಯ

ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿ: ಸಿದ್ದರಾಮಯ್ಯ

ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶಿಕ್ಷಿತರು ಹೆಚ್ಚಾದಷ್ಟು ಪ್ರಜಾಪ್ರಭುತ್ವ ಗಟ್ಟಿಯಾಗಬೇಕಿತ್ತು. ಆದರೆ, ಶಿಕ್ಷಿತ ಯುವಜನರೇ ಇಂದು ಜಾತಿವಾದ, ಮತ್ತು ಕೋಮುವಾದದ ಪೋಷಕರಾಗಿದ್ದು, ವಿದ್ಯಾರ್ಥಿ ಯುವ ಜನರನ್ನು ಜಾಗೃತಗೊಳಿಸುವ ಹೊಣೆಗಾರಿಕೆ ವಿದ್ಯಾರ್ಥಿ ಕಾಂಗ್ರೆಸ್ ಮೇಲಿದೆ ಎಂದಿದ್ದಾರೆ.

ಅಂಬೇಡ್ಕರ್  ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭ್ರಾತೃತ್ವ ಮತ್ತು ಜಾತ್ಯತೀತೆಯ ಶುತ್ರಗಳಾದ ಬಿಜೆಪಿ ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT