ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮೇಧಾವಿ ಪಂಡಿತರೊಬ್ಬರು ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ? ಟಿಎ, ಡಿಎಗಾಗಿ ಹೋಗಲಾ?

ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, 5 ದಿನದ ಅಧಿವೇಶನದಲ್ಲಿ ಏನು ಚರ್ಚೆಯಾಗಿದೆ. ಒಂದು ದಿನ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ ಮಾಡಿದರು. ಇನ್ನೊಂದು ದಿನ ತಹಶೀಲ್ದಾರರ ವಿರುದ್ಧ ಪ್ರತಿಭಟನೆ ಮಾಡಿದರು. ಅದನ್ನೆಲ್ಲಾ ನೋಡುವುದಕ್ಕೆ ನಾನು ಅಲ್ಲಿಗೆ ಹೋಗಬೇಕಿತ್ತಾ?

ಇನ್ನು ಮೇಧಾವಿ ಪಂಡಿತರೊಬ್ಬರು (ರಮೇಶ್ ಕುಮಾರ್) ಸದನದಲ್ಲಿ ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ?  ಎಂದು ಪ್ರಶ್ನಿಸಿದ್ದಾರೆ.

ಸೆಷನ್​ಗೆ ಹೋಗಿ ನಾನು ಏನು ಮಾಡಲಿ? ಟಿಎ-ಡಿಎ ಕ್ಲೈಮ್ ಮಾಡೋಕೆ ಹೋಗಬೇಕು ಅಷ್ಟೇ. ಸದನದಲ್ಲಿ ರಾಜ್ಯದ ಸಮಸ್ಯೆ ಬಗ್ಗೆ ಎಷ್ಟು ಚರ್ಚೆ ಆಯ್ತು? ಇದರಿಂದ ಏನು ಸಾಧನೆ ಆಯ್ತು. ಸಮಯ ಸಿಕ್ಕರೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT